Monday, March 30, 2009

ಸಾಮಾಜಿಕ ನ್ಯಾಯ ಮತ್ತು ಶಿಕ್ಷಣ

ಸಂವಹನ ಸಂಘಟನೆ ಏರ್ಪಡಿಸಿರುವ ಮೊದಲ ಚಿಂತನಾ ಗೋಷ್ಠಿ ಏ.೫ ರಂದು ಬೆಳಿಗ್ಗೆ ೧೦-೩೦ರಿಂದ ಬೆಂಗಳೂರಿನ ಯವನಿಕ ಸಮ್ಮೇಳನ ಸಭಾಂಗಣದಲ್ಲಿ ನಡೆಯಲಿದೆ.
ಸಾಮಾಜಿಕ ನ್ಯಾಯ ಮತ್ತು ಶಿಕ್ಷಣ ಎಂಬುದು ಗೋಷ್ಠಿಯ ವಿಷಯ. ಗೋಷ್ಠಿಯಲ್ಲಿ ಶಿಕ್ಷಣ ತಜ್ಞರು, ವಿಚಾರವಾದಿಗಳು, ಸಾಹಿತಿಗಳು, ಕಲಾವಿದರು ಪಾಲ್ಗೊಳ್ಳಲಿದ್ದಾರೆ. ನಿಮ್ಮೆಲ್ಲರಿಗೂ ಕಾರ್ಯಕ್ರಮಕ್ಕೆ ಆತ್ಮೀಯ ಸ್ವಾಗತ.


No comments: